ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm