ಬ್ರೇಕಿಂಗ್ ನ್ಯೂಸ್
10-04-21 07:42 pm Headline Karnataka News Network ಕರ್ನಾಟಕ
ಬೆಂಗಳೂರು, ಎ 10: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
![]()
ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
A Model has been repeatedly raped by boyfriend and blackmailed of intimate photos to be uploaded on socila media. A case filed in Yeshwantpur police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm