ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am