ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm