ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.
ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm