ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm