ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm