ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm