ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm