ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm