ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.

"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm