ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm