ಬ್ರೇಕಿಂಗ್ ನ್ಯೂಸ್
16-04-21 12:31 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, "8 ಜಿಲ್ಲೆಗಳಲ್ಲಿ ಏಪ್ರಿಲ್ 20ವರೆಗೂ ರಾತ್ರಿ ಕರ್ಫ್ಯೂ ಮುಂದುವರಿಯುವುದು. ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ನೈಟ್ ಕರ್ಫ್ಯೂ ಇರುವುದು. ಇತರೆ ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಏಪ್ರಿಲ್ 20ರಂದು ಮತ್ತೊಮ್ಮೆ ಚರ್ಚೆ ನಡೆಸಿ, ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು. ಲಾಕ್ ಡೌನ್, ಇನ್ನಷ್ಟು ಕಠಿಣ ಕ್ರಮ ಬಗ್ಗೆ ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕ್ರಮ ಜರುಗಿಸಲಾಗುವುದು. ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಬೇರೆ ರಾಜ್ಯದ ಜೊತೆ ಹೋಲಿಸಬೇಡಿ ಎಂದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ಬೆಂಗಳೂರು ಒಂದರಿಂದಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಬೆನ್ನಲ್ಲೇ ತುರ್ತು ಸಭೆ ಕರೆದಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Read: ರಾಜ್ಯದಲ್ಲಿ ಕೊರೊನಾ ಆರ್ಭಟ; ತುರ್ತು ಸಭೆ ಕರೆದ ಸಿಎಂ ಬಿ.ಎಸ್.ಯಡಿಯೂರಪ್ಪ
Night curfew in Karnataka to continue till April 20 says CM BS Yediyurappa after covid 19 review meeting with officials.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm