ಬ್ರೇಕಿಂಗ್ ನ್ಯೂಸ್
16-04-21 12:31 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, "8 ಜಿಲ್ಲೆಗಳಲ್ಲಿ ಏಪ್ರಿಲ್ 20ವರೆಗೂ ರಾತ್ರಿ ಕರ್ಫ್ಯೂ ಮುಂದುವರಿಯುವುದು. ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ನೈಟ್ ಕರ್ಫ್ಯೂ ಇರುವುದು. ಇತರೆ ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಏಪ್ರಿಲ್ 20ರಂದು ಮತ್ತೊಮ್ಮೆ ಚರ್ಚೆ ನಡೆಸಿ, ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು. ಲಾಕ್ ಡೌನ್, ಇನ್ನಷ್ಟು ಕಠಿಣ ಕ್ರಮ ಬಗ್ಗೆ ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕ್ರಮ ಜರುಗಿಸಲಾಗುವುದು. ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಬೇರೆ ರಾಜ್ಯದ ಜೊತೆ ಹೋಲಿಸಬೇಡಿ ಎಂದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ಬೆಂಗಳೂರು ಒಂದರಿಂದಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಬೆನ್ನಲ್ಲೇ ತುರ್ತು ಸಭೆ ಕರೆದಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Read: ರಾಜ್ಯದಲ್ಲಿ ಕೊರೊನಾ ಆರ್ಭಟ; ತುರ್ತು ಸಭೆ ಕರೆದ ಸಿಎಂ ಬಿ.ಎಸ್.ಯಡಿಯೂರಪ್ಪ
Night curfew in Karnataka to continue till April 20 says CM BS Yediyurappa after covid 19 review meeting with officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm