ಬ್ರೇಕಿಂಗ್ ನ್ಯೂಸ್
16-04-21 07:24 pm Bengaluru Correspondent ಕರ್ನಾಟಕ
ಬೆಂಗಳೂರು, ಎ.17: ಉಪ ಚುನಾವಣೆ ಪ್ರಚಾರ ಭರಾಟೆಯಲ್ಲಿ ಕಾಂಗ್ರೆಸ್ ತಲೆಹುಡುಕ ಪಕ್ಷ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ನಲ್ಲಿ ತೀವ್ರ ಹರಿಹಾಯ್ದಿದೆ. ಅಲ್ಲದೆ, ತೀರಾ ವೈಯಕ್ತಿಕವಾಗಿ ಟೀಕೆ ಮಾಡಿ, ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ವ್ಯಂಗ್ಯ ಮಾಡಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಪಕ್ಷ ತಲೆಹಿಡುಕರ ಅಡ್ಡೆಯಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆವು. ಆ ಸಾಧನೆಯಲ್ಲಿ ಕಟೀಲ್ ಅವರ ಕೊಡುಗೆ ದೊಡ್ಡದಿದೆ. ಕರಾವಳಿ ಭಾಗದ ಜನ, ಇವರ ಲೀಲೆಗಳ ಬಣ್ಣನೆ, ವರ್ಣನೆಯನ್ನು ಚೆನ್ನಾಗಿಯೇ ಮಾಡುತ್ತಾರೆ. ನಳಿನ್ ಕುಮಾರ್ ಕಟೀಲ್ ಅವರೇ ಬಹಳ ಹಿಂದೆ ನಿಮ್ಮದೂ ಒಂದು ಸಿಡಿ ಸದ್ದು ಮಾಡಿತ್ತಲ್ಲ.. ಏನದು ನೀವು ಹೇಳುವಿರಾ.. ನಾವು ಹೇಳಬೇಕೇ ಎಂದು ಪ್ರಶ್ನೆ ಮಾಡಿದೆ.
ಇದಲ್ಲದೆ, ಕಾಮಿಡಿ ಕಿಂಗ್ ನಳಿನ್ ಅವರ ನಾಲಿಗೆಗೂ ಮೆದುಳಿಗೂ ಕನೆಕ್ಷನ್ ತಪ್ಪಿ ಹೋಗಿದೆ. ತಲೆಹಿಡುಕ ಯಾರೆಂದು ಕೇಳಿದರೆ ಕರಾವಳಿ ಭಾಗದ ಜನ ಬಗೆಬಗೆಯಾಗಿ ಕಟೀಲ್ ರ ರಾಸಲೀಲೆಯನ್ನು ವಿವರಿಸುತ್ತಾರೆ. ಕಟೀಲ್ ಅವರೇ ನೀವು ತಲೆಹಿಡಿದ ಪಟ್ಟಿ ದೊಡ್ಡದಿದೆ ಅಲ್ಲವೇ..? ನಿಶಿತಾ ಪೂಜಾರಿಯಿಂದ ಹಿಡಿದು ಕರಾವಳಿಯ ಎಷ್ಟು ಹೆಣ್ಣು ಮಕ್ಕಳನ್ನು ಕಾಡಿದ್ದೀರಿ ಹೇಳುವಿರಾ ? ಎಂದು ವೈಯಕ್ತಿಕ ನೆಲೆಯಲ್ಲಿ ಪ್ರಶ್ನೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಕಾಮಿಡಿ ಕಿಂಗ್ @nalinkateel ಅವರ ನಾಲಿಗೆಗೂ ಮೆದುಳಿಗೂ ಕನೆಕ್ಷನ್ ತಪ್ಪಿ ಹೋಗಿದೆ.
— Karnataka Congress (@INCKarnataka) April 16, 2021
ತಲೆಹಿಡುಕ ಯಾರೆಂದು ಕೇಳಿದರೆ ಮಂಗಳೂರು ಭಾಗದ ಜನತೆ ಬಗೆಬಗೆಯಾಗಿ ಕಟೀಲ್ರ ರಾಸಲೀಲೆ ವಿವರಿಸುತ್ತಾರೆ.
ಕಟೀಲ್ರೇ ನೀವು ತಲೆಹಿಡಿದ ಪಟ್ಟಿ ದೊಡ್ಡದಿದೆ ಅಲ್ಲವೇ? ನಿಶಿತಾ ಪೂಜಾರಿಯಿಂದ ಹಿಡಿದು ಕರಾವಳಿಯ ಎಷ್ಟು ಹೆಣ್ಣುಮಕ್ಕಳನ್ನು ಕಾಡಿದ್ದೀರಿ ಹೇಳುವಿರಾ? pic.twitter.com/nsSkQOlMoB
ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ನಳಿನ್ ಕುಮಾರ್ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರುತ್ತಾ ಕಾಂಗ್ರೆಸ್ ಒಂದು ತಲೆಹಿಡುಕ ಪಕ್ಷವಾಗಿದೆ, ಅದರಲ್ಲಿರೋರು ಅಂಥವರೇ ಎನ್ನುವ ಅರ್ಥ ಬರುವಂತೆ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕರು ಈ ರೀತಿ ಟ್ವೀಟ್ ಮೂಲಕ ಕಿಡಿಕಾರಿದೆ.
ಬಿಜೆಪಿ ಪಕ್ಷ ತಲೆಹಿಡುಕರ ಅಡ್ಡೆಯಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆವು, ಆ ಸಾಧನೆಯಲ್ಲಿ ಕಟೀಲ್ ಆವರ ಕೊಡುಗೆ ದೊಡ್ಡದಿದೆ.
— Karnataka Congress (@INCKarnataka) April 16, 2021
ಕರಾವಳಿ ಭಾಗದ ಜನ ಇವರ ಲೀಲೆಗಳ ಬಣ್ಣನೆ, ವರ್ಣನೆಯನ್ನು ಬಹಳ ಚೆನ್ನಾಗಿ ಮಾಡುತ್ತಾರೆ.@nalinkateel ಅವರೇ ಬಹಳ ಹಿಂದೆ ನಿಮ್ಮದೂ ಒಂದು ಸಿಡಿ ಸದ್ದು ಮಾಡಿತ್ತಲ್ಲ, ಏನದು ನೀವು ಹೇಳುವಿರಾ, ನಾವೇ ಹೇಳಬೇಕೆ?!
Karnataka Congress on its Twitter page has flung BJP State President Naleen Kumar Kateel by asking personals questions of the past and mocking him.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm