ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.

ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm