ಬ್ರೇಕಿಂಗ್ ನ್ಯೂಸ್
17-04-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.

ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am