ಬ್ರೇಕಿಂಗ್ ನ್ಯೂಸ್
17-04-21 05:19 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
Nikhil Kumaraswamy has been tested covid positive soon after his father HD Kumaraswamy was tested positive today.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm