ಬ್ರೇಕಿಂಗ್ ನ್ಯೂಸ್
17-04-21 05:19 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
Nikhil Kumaraswamy has been tested covid positive soon after his father HD Kumaraswamy was tested positive today.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm