ಬ್ರೇಕಿಂಗ್ ನ್ಯೂಸ್
17-04-21 06:57 pm Headline Karnataka News Network ಕರ್ನಾಟಕ
ಕಾರವಾರ, ಎ 17: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Scorpio car topples in karwar two from Bangalore dead. Case filed in Kadra police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm