ಬ್ರೇಕಿಂಗ್ ನ್ಯೂಸ್
17-04-21 06:57 pm Headline Karnataka News Network ಕರ್ನಾಟಕ
ಕಾರವಾರ, ಎ 17: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Scorpio car topples in karwar two from Bangalore dead. Case filed in Kadra police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm