ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm