ಬ್ರೇಕಿಂಗ್ ನ್ಯೂಸ್
21-04-21 10:59 am Headline Karnataka News Network ಕರ್ನಾಟಕ
ಬೆಂಗಳೂರು, ಏ.21: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಲಬುರಗಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಉಡುಪಿಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ;
ಉಡುಪಿಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು, ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಉಡುಪಿಯ ಕಟಪಾಡಿ, ಕಾಪು, ಪಡುಬಿದ್ರಿ, ಕುಂದಾಪುರದ ಮಡಾಮಕ್ಕಿ, ಆರ್ಡಿ, ಶೇಡಿಮನೆ, ಅಲ್ವಾಡಿ ಭಾಗದಲ್ಲಿ ಮಳೆಯಾಗಿದೆ.

ಏಪ್ರಿಲ್ 25ರವರೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ರಾದ್ಯಾದ್ಯಂತ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುವ ಲಕ್ಷಣಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಇಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ.
The weather forecast department has declared five districts of Karnataka into yellow alert zones due to heavy rains.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm