ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm