ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm