ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm