ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm