ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm