ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm