ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm