ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm