ಬ್ರೇಕಿಂಗ್ ನ್ಯೂಸ್
22-04-21 02:05 pm Headline Karnataka News Network ಕರ್ನಾಟಕ
ಬೆಂಗಳೂರು, ಎ.22: ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೂಗುಚ್ಛ ಕೊಟ್ಟು ಮುಖ್ಯಮಂತ್ರಿ ಅವರನ್ನು ಕಳಿಸಿಕೊಟ್ಟಿದ್ದಾರೆ. ಹೊರಗೆ ಬಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾಧ್ಯಮಕ್ಕೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಮನೆಯಿಂದ ವಿನಾಕಾರಣ ಹೊರಗೆ ಬರಬೇಡಿ. ಆದಷ್ಟು ಒಳಗೇ ಇರಿ. ಹೊರಗೆ ಹೋಗುವಾಗ ಕಡ್ಡಾಯ ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿ. ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಿ ಎಂದು ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಮತ್ತು ಇನ್ನೆರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಬಳಲಿದ್ದ ಮುಖ್ಯಮಂತ್ರಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ, ಕೋವಿಡ್ ಸೋಂಕು ಕಂಡುಬಂದಿತ್ತು. ಒಂದು ವಾರದಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಬಾರಿ ಎರಡನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದರು.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
Karnataka Chief Minister B S Yediyurappa was discharged from Bengaluru's Manipal Hospital after he recovered from Covid-19.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm