ಬ್ರೇಕಿಂಗ್ ನ್ಯೂಸ್
22-04-21 03:27 pm Headline Karnataka News Network ಕರ್ನಾಟಕ
ಉಪ್ಪಿನಂಗಡಿ, ಎ.22 : ಕಂಟೇನರ್ ಲಾರಿಯೊಂದು ಶಿರಾಡಿ ಘಾಟಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಇಂದು ನಸುಕಿನ ಜಾವ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ನಸ್ರುಲ್ಲಾ ಖಾನ್ (30) ಮೃತ ಚಾಲಕ ಎಂದು ಗುರುತಿಸಲಾಗಿದೆ. ಕಾರುಗಳನ್ನು ಹೇರಿಕೊಂಡು ಬರುತ್ತಿದ್ದ ಕಂಟೇನರ್ ಲಾರಿ ಇದಾಗಿದ್ದು, ನಸುಕಿನ ಜಾವ ಸುಮಾರು ಎರಡು ಗಂಟೆಗೆ ಶಿರಾಡಿ ಬಳಿಯ ಕೊಡ್ಯಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು ಚಾಲಕ ಎಡೆಯಲ್ಲಿ ಸಿಕ್ಕಿಕೊಂಡಿದ್ದ. ಮರದ ನಡುವೆ ಲಾರಿಯ ಕ್ಯಾಬಿನ್ ಜಾಮ್ ಆಗಿದ್ದು, ನಸ್ರುಲ್ಲಾ ಖಾನ್ ಸಿಲುಕಿದ್ದರು. ಸುದ್ದಿ ತಿಳಿದು ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಸಹಾಯದಿಂದ ಲಾರಿ ಚಾಲಕನನ್ನು ಹೊರಗೆ ತೆಗೆದಿದ್ದು, ಅಷ್ಟರಲ್ಲಿ ಚಾಲಕ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A container truck crashed against a roadside tree at Shiradi Kodekal. The crash resulted in the instant death of the driver. The accident occurred at around 2 am on Thursday, April 22. The deceased has been identified as Nusrallah Khan (31)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm