ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm