ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm