ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm