ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm