ಬ್ರೇಕಿಂಗ್ ನ್ಯೂಸ್
25-08-20 02:03 pm Bangalore Correspondent ಕರ್ನಾಟಕ
ಬೆಂಗಳೂರು (ಆ. 25): ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm