ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm