ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm