ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm