ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
![]()
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm