ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm