ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm