ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm