ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm