ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm