ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm