ಬ್ರೇಕಿಂಗ್ ನ್ಯೂಸ್
25-04-21 09:48 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಎ 25 : ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ.
ತಾಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ.
ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಾನಂದ್ ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತದೇಹವನ್ನು ಸಾರ್ವಜನಿಕ ಶವಾಗಾರಕ್ಕೆ ಸ್ಥಳಾಂತರಿಸಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikballapur 24-year-old youth commits suicide after he was tested positive for covid 19. The deceased has been identified as Shivanand (24).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm