ಬ್ರೇಕಿಂಗ್ ನ್ಯೂಸ್
25-04-21 09:48 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಎ 25 : ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ.
ತಾಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ.
ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಾನಂದ್ ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತದೇಹವನ್ನು ಸಾರ್ವಜನಿಕ ಶವಾಗಾರಕ್ಕೆ ಸ್ಥಳಾಂತರಿಸಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikballapur 24-year-old youth commits suicide after he was tested positive for covid 19. The deceased has been identified as Shivanand (24).
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm